ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯ ಬಿಎಲ್ಎ-2 ಕಾರ್ಯಗಾರ

Picture of Savistara

Savistara

Bureau Report

ಕೇಂದ್ರ ಚುನಾವಣಾ ಆಯೋಗ ದೇಶದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ನೂತನವಾಗಿ ಜಾರಿಗೆ ತಂದಿರುವ

“ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ – Special Incentive Review – SIR” ಈ ಯೋಜನೆಯ ಕುರಿತು

ಸಮಗ್ರ ಮಾಹಿತಿ ನೀಡಲು ಬಿಜೆಪಿ ಶಿವಮೊಗ್ಗ ನಗರ ಮಂಡಲ ಇಂದು ನಗರದ ಮೈಲಾರೇಶ್ವರ ಸಭಾ ಭವನದಲ್ಲಿ ಏರ್ಪಡಿಸಿದ್ದ ಬೂತ್ ಮಟ್ಟದ “BLA-2”

ಕಾರ್ಯಕರ್ತರ ವಿಶೇಷ ಕಾರ್ಯಾಗಾರದಲ್ಲಿ ಪಾಲ್ಗೊಂಡ ಸಂಸದ ಬಿ ವೈ ರಾಘವೇಂದ್ರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಜಗದೀಶ್ ಅವರು, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ ಅವರು, ಶಾಸಕರಾದ ಚನ್ನಬಸಪ್ಪ ಅವರು,

ಮತದಾರರ ಪಟ್ಟಿ ಪರಿಷ್ಕರಣೆ ರಾಜ್ಯ ಸಂಚಾಲಕರಾದ ಜಗದೀಶ್ ಹಿರೇಮನೆ ಅವರು ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!