ಪಂಜ ಕೇಂದ್ರ ಯುವ ಸಂಗಮ ಸಮಾವೇಶ |ಆಮಂತ್ರಣ ಪತ್ರಿಕೆ ಬಿಡುಗಡೆ

Picture of Savistara

Savistara

Bureau Report

ಅರೆಸೆಸ್ ಶತಾಬ್ದಿ ಹಿನ್ನಲೆಯಲ್ಲಿ ಸುಳ್ಯ ತಾಲೂಕು ಪಂಜ ಕೇಂದ್ರದ ಯುವಸಂಗಮ ಸಮಾವೇಶ ನ.23 ರಂದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಲಿದೆ.ಈ ಪ್ರಯುಕ್ತ ಯುವಸಂಗಮ ಸಮಾವೇಶ ಕಾರ್ಯಕ್ರಮದ ಪೋಸ್ಟರ್ ನ್ನು ಪಂಜದ ಜೈ ಕರ್ನಾಟಕ ಯುವಕ ಮಂಡಲ(ರಿ) ಮತ್ತು ಕೃಪಾ ಯುವತಿ ಮಂಡಲ(ರಿ) ಐವತ್ತೊಕ್ಲು ಪಂಜ ಇದರ 24ನೇ ವರ್ಷದ ವಾರ್ಷಿಕೋತ್ಸವ ಮತ್ತು ನೂತನ ಪದಾಧಿಕಾರಿಗಳ ಹಾಗೂ 13ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಪರಿವಾರ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!