ಬೆಂಗಳೂರು-ಪುಣೆ ಹೈವೇಯಲ್ಲಿ ಘನಘೋರ ದುರಂತ.. 8 ಮಂದಿ ಸಜೀವ ದಹನ!

Picture of Savistara

Savistara

Bureau Report

ಮಹಾರಾಷ್ಟ್ರದ ಬೆಂಗಳೂರು – ಪುಣೆ ಹೈವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ನವಲೆ ಸೇತುವೆ ಪ್ರದೇಶದಲ್ಲಿ ಟ್ರಕ್‌ವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭಾರೀ ಬೆಂಕಿ ಹೊತ್ತಿಕೊಂಡಿದ್ದು, 8 ಮಂದಿ ಸಜೀವ ದಹನವಾಗಿದ್ದಾರೆ.

ಈ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಂಕಿಯಲ್ಲಿ 6 ವಾಹನಗಳು ಸಂಪೂರ್ಣವಾಗಿ ಸುಟ್ಟು ಹೋಗಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಈ ಘಟನೆ ಹೈವೇಯ ಸೆಲ್ಪಿ ಪಾಯಿಂಟ್ ಬಳಿ ನಡೆದಿರುವುದಾಗಿ ವರದಿಯಾಗಿದೆ.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!