ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ತಾಲ್ಲೂಕು ಪಂಚಾಯತಿಯಲ್ಲಿ ಜಲ್ಜೀವನ್ ಮಿಷನ್ ಹಾಗೂ ಮಲ್ಟಿ ವಿಲೇಜ್ ಸ್ಕೀಮ್ ಯೋಜನೆಗಳ ಪ್ರಗತಿ, ತಾಂತ್ರಿಕ ವಿಚಾರಗಳು ಮತ್ತು ಮುಂದಿನ ಕಾರ್ಯಪದ್ಧತಿ ಕುರಿತು ಅಧಿಕಾರಿ ವರ್ಗದೊಂದಿಗೆ ಸಮಗ್ರ ಚರ್ಚೆ ನಡೆಸಲಾಯಿತು.

ಈ ಸಭೆಯಲ್ಲಿ ಯೋಜನೆಗಳ ಶೀಘ್ರ, ಪಾರದರ್ಶಕ ಮತ್ತು ಗುಣಮಟ್ಟದ ಅನುಷ್ಠಾನಕ್ಕಾಗಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆ ಅವರು, ಅಧಿಕಾರಿಗಳು ಮತ್ತು ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.













































