ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನವದೆಹಲಿಯ ಸಂಸತ್ ಭವನದಲ್ಲಿ ಭಾರತದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರನ್ನು ಗುರುವಾರ (ಡಿ.4) ಭೇಟಿಯಾದರು.
ನವದೆಹಲಿ/ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನವದೆಹಲಿಯ ಸಂಸತ್ ಭವನದಲ್ಲಿ ಭಾರತದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರನ್ನು ಗುರುವಾರ (ಡಿ.4) ಭೇಟಿಯಾದರು.ಈ ಸಂದರ್ಭದಲ್ಲಿ ಉಪರಾಷ್ಟ್ರಪತಿಗಳೊಂದಿಗೆ ಸೌಹಾರ್ದ ಮಾತುಕತೆ ನಡೆಸಿದ ಡಾ. ಹೆಗ್ಗಡೆಯವರು, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವಂತೆ ಅವರನ್ನು ಪ್ರೀತಿಪೂರ್ವಕವಾಗಿ ಆಹ್ವಾನಿಸಿದರು.













































