ನವದೆಹಲಿ: ಪ್ರಧಾನ ಮಂತ್ರಿ ನೇತೃತ್ವದಲ್ಲಿ ಕರ್ನಾಟಕದ ಬಿಜೆಪಿ ಸಂಸದರ ಸಭೆ

Picture of Savistara

Savistara

Bureau Report

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕದ ಬಿಜೆಪಿ ಸಂಸದರ ಸಭೆ ನಡೆಯಿತು.

ಕರ್ನಾಟಕದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ಕೈಗೊಳ್ಳಲಾಗುತ್ತಿರುವ ಪ್ರಸ್ತುತ ಯೋಜನೆಗಳು ಮತ್ತು ಮುಂಬರುವ ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲಾಯಿತು ಹಾಗೂ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರಧಾನಿ ಸಲಹೆ ನೀಡಿದರು.

[t4b-ticker]
error: Content is protected !!