ನವದೆಹಲಿ: ಪ್ರಧಾನ ಮಂತ್ರಿ ನೇತೃತ್ವದಲ್ಲಿ ಕರ್ನಾಟಕದ ಬಿಜೆಪಿ ಸಂಸದರ ಸಭೆ

Picture of Savistara

Savistara

Bureau Report

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕದ ಬಿಜೆಪಿ ಸಂಸದರ ಸಭೆ ನಡೆಯಿತು.

ಕರ್ನಾಟಕದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ಕೈಗೊಳ್ಳಲಾಗುತ್ತಿರುವ ಪ್ರಸ್ತುತ ಯೋಜನೆಗಳು ಮತ್ತು ಮುಂಬರುವ ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲಾಯಿತು ಹಾಗೂ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರಧಾನಿ ಸಲಹೆ ನೀಡಿದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!