ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ವಿಮಾನ ಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡುರನ್ನು ಭೇಟಿ

Picture of Savistara

Savistara

Bureau Report

ಉಡುಪಿ, ಮಂಗಳೂರು, ಮಲೆನಾಡು, ಗಡಿನಾಡು ಕಾಸರಗೋಡು ಸೇರಿದಂತೆ ಕರಾವಳಿ ಭಾಗದಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಲಕ್ಷಾಂತರ ಭಕ್ತರು ತೆರಳುತ್ತಾರೆ. ಹೀಗಾಗಿ ಮಂಗಳೂರು ವಿಮಾನ ನಿಲ್ದಾಣದಿಂದ ತಿರುಪತಿಗೆ ನೇರವಾಗಿ ವಿಮಾನ ಸೇವೆಯನ್ನು ಒದಗಿಸುವಂತೆ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಮಂಜುನಾಥ್ ರವರು ಉಪಸ್ಥಿತರಿದ್ದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!