ಅಕ್ರಮ ವಲಸಿಗರ ಗಡಿಪಾರಿಗೆ ಶಾಸಕ ಡಾ.ಮಂತರ್ ಗೌಡ ಆಗ್ರಹ

Picture of Savistara

Savistara

Bureau Report

ಕೊಡಗು ಜಿಲ್ಲೆಗೆ ಕೆಲಸಕ್ಕಾಗಿ ಆಗಮಿಸುವ ಅನ್ಯ ರಾಜ್ಯದ ಕಾರ್ಮಿಕರ ಚಟುವಟಿಕೆಗಳ ಬಗ್ಗೆ ಸದನದ ಗಮನ ಸೆಳೆದ ಶಾಸಕ ಡಾ.ಮಂತರ್ ಗೌಡ . ಅಕ್ರಮ ವಲಸಿಗರ ಗಡಿಪಾರಿಗೆ ಶಾಸಕ ಡಾ.ಮಂತರ್ ಗೌಡ ಆಗ್ರಹ . ಜಿಲ್ಲೆಯಲ್ಲಿ ಕೆಲಸಕ್ಕಾಗಿ ಆಗಮಿಸುವ ಅನ್ಯ ರಾಜ್ಯಗಳ ವಲಸೆ ಕಾರ್ಮಿಕರಿಂದ ಜಿಲ್ಲೆಯಲ್ಲಿ ಕಾನೂನು ಬಾಹಿರ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ಬಯಸಿ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಗೃಹ ಸಚಿವರ ಗಮನ ಸೆಳೆದರು ಈ ಸಂದರ್ಭದಲ್ಲಿ ಗೃಹ ಸಚಿವರು ಸದನಕ್ಕೆ ಉತ್ತರ ನೀಡಿದರು.

[t4b-ticker]
error: Content is protected !!