ನೂತನವಾಗಿ ರಾಜ್ಯ ಕೃಷಿಕ ಸಮಾಜದ ಕಾರ್ಯಧ್ಯಕ್ಷರಾಗಿ ನೇಮಕವಾದ ಶ್ರೀ ನಗರದ ಮಹಾದೇವಪ್ಪನವರಿಗೆ ಇಂದು ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ

ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರು ಶಿಕಾರಿಪುರ ತಾಲೂಕು ಶಾಸಕರಾದ ಬಿ ವೈ ವಿಜಯೇಂದ್ರ ಗೌರವಿಸಲಾಯಿತು.

ಈ ಸಂರ್ಭಭದಲ್ಲಿ ಸಂಸದ ರಾಘವೇಂದ್ರ ಬಿ ವೈ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾದ ಶ್ರೀ ಹುಲ್ಮಾರ್ ಮಹೇಶ್, ನಿರ್ದೇಶಕರಾದ ಶ್ರೀ ಡಿ ಡಿ ಶಿವಕುಮಾರ್ ಉಪಸ್ಥಿತರಿದ್ದರು.













































