ಕುಂದಾಪುರ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಅವರ ಸ್ವಗೃಹದಲ್ಲಿ ಸಂಸದ ಬಿವೈ ರಾಘವೇಂದ್ರ ಭೇಟಿಯಾಗಿ ಕುಶಲೋಪಚಾರ ವಿಚಾರಿಸಿದರು.

ಈ ವೇಳೆ ಸಂಸದರ ಕಾರ್ಯ ವೈಖರಿ ಬಗ್ಗೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು













































