ಶಿವಮೊಗ್ಗ : ಸಂಸದ ಬಿ ವೈ ರಾಘವೇಂದ್ರರವರಿಂದ ಪ್ರಧಾನಮಂತ್ರಿಗಳ ಮನ್ ಕಿ ಬಾತ್ ವೀಕ್ಷಣೆ

Picture of Savistara

Savistara

Bureau Report

ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಸಂಸದ ರಾಘವೇಂದ್ರ ಬಿ ವೈ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಶಾಸಕರಾದ ಗುರುರಾಜ್ ಗಂಟಿಹೊಳೆ, ಬೈಂದೂರು ಮಂಡಲದ ಅಧ್ಯಕ್ಷರಾದ ಅನಿತಾ, ರಮೇಶ್ ಪೂಜಾರಿ,

ಜಯರಾಮ್ ಪಡಿಯಾರ್, ಮಹಾಲಿಂಗ ಪೂಜಾರಿ, ಗೋವಿಂದ ಪೂಜಾರಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

[t4b-ticker]
error: Content is protected !!