ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.ಕೊಡಗು ನೂತನ ಎಸ್ಪಿ ನೇಮಕಖಾಲಿಯಾದ ಸ್ಥಾನಕ್ಕೆ ಶ್ರೀಮತಿ ಬಿಂದುಮಣಿ
ಅವರನ್ನು ಕೊಡಗು ಜಿಲ್ಲೆಯ ನೂತನ ಪೊಲೀಸ್ (SP) ನೇಮಕ ಮಾಡಲಾಗಿದೆ. ಈ ಕುರಿತು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.













































