ಹಲವು ದಿನಗಳಿಂದ ಮೋಡ ಕವಿದ ವಾತಾರಣವಿದ್ದು ಸುಳ್ಯ ತಾಲೂಕಿನ ವಿವಿಧೆಡೆ ಇಂದು ಮಳೆ ಸುರಿದಿದೆ. ಸುಳ್ಯ ಗುತ್ತಿಗಾರು ಸಂಪಾಜೆ, ಜಾಲ್ಲೂರು ಸೇರಿದಂತೆ ವಿವಿಧೆಡೆ ಬಾರಿ ಮಳೆಯಾಗಿದೆ. ಸುಳ್ಯ ಜಾತ್ರೆಯ ಸಂತೆ ವ್ಯಾಪಾರಸ್ಕರು ಮಳೆಯಿಂದ ತೊಂದರೆಗೆ ಸಿಲುಕಿದರು. ಅಕಾಲಿಕ ಮಳೆ ಸಂಕಷ್ಟದಲ್ಲಿರುವ ಕೃಷಿಕರಿಗೆ ಮತ್ತೆ ಬರೆ ಎಳೆದಂತಾಗಿದೆ.ವಿದ್ಯುತ್ ಕಡಿತಗೊಂಡಿದ್ದು ಸುಳ್ಯದಲ್ಲಿ ಕತ್ತಲೆ ಆವರಿಸಿದೆ.
ಸುಳ್ಯದಲ್ಲಿ ವಿವಿಧೆಡೆ ತಂಪೆರೆದ ವರುಣ; ಸುಳ್ಯ ಜಾತ್ರೆಯ ವ್ಯಾಪಾರಸ್ಥರು ಅಸ್ತವ್ಯಸ್ತ
Savistara
Bureau Report
[t4b-ticker]













































