ಬೆಂಗಳೂರು : ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಕೇಂದ್ರ ಸರ್ಕಾರ ಬದಲಿಸಿದ ಹಿನ್ನೆಲೆಯಲ್ಲಿ ರಾಜ್ಯ ವಿಧಾನಮಂಡಲದ ತುರ್ತು ಅಧಿವೇಶನ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.ಈ ಹಿಂದಿದ್ದ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ವಿಭಾ ಜೀ ರಾಮ್ ಜೀ ಎಂದು ಕೇಂದ್ರ ಸರ್ಕಾರ ಬದಲಿಸಿದ್ದು, ಮಹಾತ್ಮಾಗಾಂಧಿ ಹೆಸರನ್ನು ಕೈ ಬಿಟ್ಟಿದ್ದಕ್ಕಾಗಿ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಡಿಸುತ್ತಿದೆ.ಈ ಹಿನ್ನೆಲೆಯಲ್ಲಿಯೇ ಜ.22 ಮತ್ತು 23 ರಂದು ಎರಡು ದಿನಗಳ ತುರ್ತು ವಿಧಾನಮಂಡಲ ಅಧಿವೇಶನ ನಡೆಸಿ, ಚರ್ಚಿಸಲು ಸರ್ಕಾರ ಚಿಂತನೆ ನಡೆಸಿದೆ.
ಜ.22, 23ರಂದು ತುರ್ತು ವಿಧಾನಸಭಾ ಅಧಿವೇಶನ ?
Savistara
Bureau Report
[t4b-ticker]













































