ಶಿವಮೊಗ್ಗದ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಿ.ಎಂ-ವಿಶ್ವಕರ್ಮ’ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಲಕರಣೆಗಳ ಕಿಟ್ (Toolkit) ವಿತರಿಸಿ, ಸಂಸದ ರಾಘವೇಂದ್ರ ಬಿವೈ ಶುಭ ಕೋರಿದರು.

ಕುಲಕಸುಬುಗಳನ್ನು ನಂಬಿ ಬದುಕುತ್ತಿರುವ ನಮ್ಮ ವಿಶ್ವಕರ್ಮ ಸಹೋದರ-ಸಹೋದರಿಯರ ಸಬಲೀಕರಣಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಈ ಯೋಜನೆ ನಿಜಕ್ಕೂ ಕ್ರಾಂತಿಕಾರಿಯಾದದ್ದು.

ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರಾದ ಕೆ. ಬಿ. ಅಶೋಕ್ ನಾಯಕ್, ಅಂಚೆ ಅಧೀಕ್ಷರಾದ ಕುಮಾರಸ್ವಾಮಿ,

ಪ್ರಮುಖರಾದ ಎನ್.ಕೆ. ಜಗದೀಶ್, ಜ್ಯೋತಿ ಪ್ರಕಾಶ್, ಕೆ. ದೇವರಾಜ್ ಹಾಗೂ ಇತರರು.













































