ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಿ: ರಾಜ್ಯಪಾಲ ಗೆಹಲೋತ್

Picture of Savistara

Savistara

Bureau Report

ಬೆಂಗಳೂರು: ’18 ವರ್ಷ ತುಂಬಿದ ಎಲ್ಲರೂ ಮತದಾರರಪಟ್ಟಿಯಲ್ಲಿ ತಮ್ಮ ಹೆಸರನ್ನು ಕಡ್ಡಾಯವಾಗಿ ಸೇರಿಸಿ, ಯಾವುದೇ ಆಮಿಷ, ಒತ್ತಡಗಳಿಗೆ ಒಳಗಾಗದೇ ಮತ ಚಲಾಯಿಸಬೇಕು’ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ತಿಳಿಸಿದರು.

[t4b-ticker]
error: Content is protected !!