
ಪುತ್ತೂರು: ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ನಿರಂತರ ಪ್ರಯತ್ನ ಮತ್ತು ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ವಿಶೇಷ ಮುತುವರ್ಜಿಯಿಂದ ಪುತ್ತೂರು ನೇರಳಕಟ್ಟೆ ರೈಲು ನಿಲ್ದಾಣದಲ್ಲಿ ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೇಂಜರ್ ರೈಲು ನಿಲುಗಡೆ ಆದೇಶವಾಗಿದೆ. ಈ ಮೂಲಕ ನೂರಾರು ಪ್ರಯಾಣಿಕರಿಗೆ ಅನುಕೂಲವಾಗಿದ್ದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ,ಕ್ಯಾಪ್ಟನ್ ಬ್ರಿಜೇಶ್ ಚೌಟ ರವರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ












































