ಚಿಕ್ಕಮಗಳೂರು ಪ್ರದೇಶದಲ್ಲಿ ಸರ್ಪೇಸ್ ಕಾಯ್ದೆಯಿಂದ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ ಕುರಿತು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ನಿಯೋಗ ಮಾಜಿ ಪ್ರಧಾನಿ ದೇವೇಗೌಡರ ಸಮಕ್ಷಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಭೇಟಿ ಮಾಡಿ ಚರ್ಚಿಸಿದರು ಈ ವೇಳೆ ತಕ್ಷಣ ಆನ್ಲೈನ್ ಹರಾಜು ಪ್ರಕ್ರಿಯೆ ನಿಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ಮಲಾ ಸೀತಾರಾಮನ್ ಸೂಚಿಸಿದ್ದಾರೆ.
ಕಾಫಿ ಬೆಳೆಗಾರರ ಸರ್ಪೆಸ್ ಕಾಯಿದೆ ವಿಚಾರ | ಕೇಂದ್ರ ಸಚಿವೆ ನಿರ್ಮಲ ಸೀತಾರಾಮ್ ಭೇಟಿಯಾದ ಮಾಜಿ ಪ್ರಧಾನಿ ದೇವೇಗೌಡ
Savistara
Bureau Report
[t4b-ticker]













































