ಬಂಜಾರ ಕಾಶಿ ಸುರಗೊಂಡನಕೊಪ್ಪದಲ್ಲಿ ಸತಗುರು ಸಂತ ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿ ಮಹೋತ್ಸವ!

Picture of Savistara

Savistara

Bureau Report

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರವಾದ ಸುರಗೊಂಡನಕೊಪ್ಪದಲ್ಲಿ (ಭಾಯಗಡ್) ನಡೆದ ಸತಗುರು ಸಂತ ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಬಿ ವೈ ರಾಘವೇಂದ್ರ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ , , ದಾವಣಗೆರೆ ಸಂಸದ ಡಾ. ಪ್ರಭಾ ಮಲ್ಲಿಕಾರ್ಜುನ್, ಶ್ರೀ ಪಿ. ರಾಜೀವ್ ,ಮಾಜಿ ಶಾಸಕರು, ಶ್ರೀ ಎಂ.ಪಿ. ರೇಣುಕಾಚಾರ್ಯ ,ಮಾಜಿ ಶಾಸಕರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದರು.

[t4b-ticker]
error: Content is protected !!