RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

Picture of Savistara

Savistara

Bureau Report

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ದೆವ್ವವಿದ್ದಂತೆ. ಬಿಜೆಪಿ ದೆವ್ವದ ನೆರಳು. ನಾವು ನೆರಳಿನ ಜೊತೆ ಹೋರಾಟ ಮಾಡುವುದಕ್ಕಿಂತ ದೆವ್ವದ ಜೊತೆ ಹೋರಾಟ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ RSS ವಿರುದ್ಧ ವಾಗ್ದಾಳಿ ನಡೆಸಿದರು. ಆರ್ ಎಸ್ಎಸ್ ಮುಖ್ಯಸ್ಥರು ಧರ್ಮ ಉಳಿಸಲು ಮೂರು ಮೂರು ಮಕ್ಕಳನ್ನು ಹೇರಬೇಕು ಎನ್ನುತ್ತಾರೆ. ಆದರೆ ಅವರು ಮಾತ್ರ ಬ್ರಹ್ಮಚಾರಿಯಾಗಿರುತ್ತಾರೆ. ಇದ್ಯಾವ ರೀತಿ? ಧರ್ಮ ರಕ್ಷಣೆ ಎಂದು ಪ್ರಶ್ನಿಸಿದರು. ದೇಣಿಗೆ ಹೇಗೆ ಬರುತ್ತದೆ ಎಂದು ಕೇಳಿದರೆ RSS ಬಳಿ ಉತ್ತರವಿಲ್ಲ. RSS ರಿಜಿಸ್ಟರ್ ಮಾಡುವ ಅಗತ್ಯವಿಲ್ಲ ಎಂದು ಹೇಳುತ್ತಾರೆ. ಇಂದಲ್ಲ ನಾಳೆ ಆರ್ ಎಸ್ಎಸ್ ರಿಜಿಸ್ಟರ್ ಆಗಲೇಬೇಕು. ಇಲ್ಲವಾದಲ್ಲಿ ನಾನೇ ಮಾಡಿಸುತ್ತೇನೆ ಎಂದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!