ಸುಳ್ಯ : ಸಂಪಾಜೆಯಲ್ಲಿ ಅನಿರೀಕ್ಷಿತ ವರುಣನ ಆರ್ಭಟ

Picture of Savistara

Savistara

Bureau Report

ಸಂಪಾಜೆಯಲ್ಲಿ ಇಂದು ಸಂಜೆ ಧಾರಾಕಾರ ಮಳೆ ಸುರಿದಿದ್ದು, ಈ ವರ್ಷದ ಮೊದಲ ಮಳೆ ಇಳೆಯನ್ನು ತಂಪುಗೊಳಿಸಿತು.

ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿನ ವಾತಾವರಣ ಇದ್ದು, ಇಂದು ಸುಮಾರು 11 ಗಂಟೆಯ ವೇಳೆಗೆ ಮೋಡ ಕವಿದ ವಾತಾವರಣವಿತ್ತು. ಸಂಜೆ ೪.೩೦ರ ವೇಳೆಗೆ ಧಾರಾಕಾರ ಮಳೆ ಸುರಿಯಿತು. ಸುಮಾರು ೧೦ ನಿಮಿಷಗಳ ಕಾಲಮಳೆ ಸುರಿದು ಇಳೆ ತಂಪಾಯಿತು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!