ಸುಳ್ಯ : ಶಾಸಕಿ ಭಾಗಿರಥಿ ಜೊತೆ ಮನ್ ಕಿ ಬಾತ್ ವೀಕ್ಷಿಸಿದ ಬಿಜೆಪಿ ಕಾರ್ಯಕರ್ತರು

Picture of Savistara

Savistara

Bureau Report

ಸುಳ್ಯ ನಗರದ ನಾಗರಾಜ್ ಭಟ್ ರವರ ಮನೆಯಲ್ಲಿ ಇಂದು ಸುಳ್ಯ ನಗರದ ಎಲ್ಲಾ ಕಾರ್ಯಕರ್ತರು ಮನ್ ಕಿ ಬಾತ್ ವೀಕ್ಷಿಸಿದರು. ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಪ್ರಭಾರಿ ಪ್ರಸನ್ನ ಕುಮಾರ್ ಮಾರ್ತ,

ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ, ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕುಸುಮಧರ, ಕಾರ್ಯದರ್ಶಿ ನಾರಾಯಣ ಶಾಂತಿನಗರ, ಪ್ರಮುಖರಾದ ಪಿ ಕೆ ಉಮೇಶ್, ಸೋಮನಾಥ ಪೂಜಾರಿ, ಸಿ ಎ ಬ್ಯಾಂಕ್ ಉಪಾಧ್ಯಕ್ಷ ಚಂದ್ರಶೇಖರ, ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಅವಿನಾಶ್, ಮಾಜಿ ನಗರ ಪಂಚಾಯತ್ ಸದಸ್ಯರುಗಳು, ಬೂತ್ ಸಮಿತಿಗಳ ಪ್ರಮುಖರು ಉಪಸ್ಥಿತರಿದ್ದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!