ಕೆಲವು ಕಾಂಗ್ರೆಸ್ ಶಾಸಕರು ಬಾಯಿ ಮುಚ್ಚಿಕೊಂಡರೆ ನನಗೆ ಒಳ್ಳೆಯದು :ಡಿ. ಕೆ. ಶಿವಕುಮಾರ್

Picture of Savistara

Savistara

Bureau Report

ಕಾರವಾರ: ‘ಶಾಸಕರಾದ ಇಕ್ಬಾಲ್ ಹುಸೇನ್ ಸೇರಿ ಕೆಲವರು ಬಾಯಿ ಮುಚ್ಚಿಕೊಂಡಿದ್ದರೆ ನನಗೆ ಒಳ್ಳೆಯದಾಗುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

‘ವಿದೇಶಕ್ಕೆ ಪ್ರವಾಸ ಹೋದವರೂ ನಮ್ಮವರೆ. ಅವರು ಮರಳಿದ ಬಳಿಕ ಏಕೆ ಹೋಗಿದ್ದರು ಎಂದು ಕೇಳುತ್ತೇನೆ.

ಸದ್ಯಕ್ಕೆ ನನ್ನ ಬಗ್ಗೆ ಮಾತನಾಡುತ್ತಿರುವ ಇಕ್ಬಾಲ್, ರವಿ ಗಣಿಗ, ಶಿವಗಂಗಾ ಬಸವರಾಜ್‌ ಅವರೆಲ್ಲ ಸುಮ್ಮನಿದ್ದರೆ ಸಾಕು’ ಎಂದು ಇಲ್ಲಿ ಭಾನುವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.’ಶಾಸಕ ಚಂದ್ರು ಲಮಾಣಿ ಅವರ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಸರಿಯಾದ ತನಿಖೆ ನಡೆಸಲಿದೆ. ನಾವು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಲೋಕಾಯುಕ್ತ ಸ್ವತಂತ್ರ ಸಂಸ್ಥೆ’ ಎಂದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!