ಕೇರಳ ವಿಧಾನಸಭಾ ಚುನಾವಣೆ ಬಿಜೆಪಿ ತಯಾರಿ | ಮಂಜೇಶ್ವರ ಕ್ಷೇತ್ರ ಭರತ್ ಶೆಟ್ಟಿ, ಕಾಸರಗೋಡು ಹರೀಶ್ ಪೂಂಜಾ, ವೈಪಿನ್ ಗೆ ಪ್ರಸನ್ನ ದರ್ಬೆ ಪ್ರಭಾರಿಗಳಾಗಿ ನೇಮಕ

Picture of Savistara

Savistara

Bureau Report

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆ ಕೆಲವೇ ತಿಂಗಳು ಬಾಕಿ ಉಳಿದಿದ್ದು ಬಿಜೆಪಿ ತಯಾರಿ ಆರಂಭಿಸಿದೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರ ಪ್ರಭಾರಿಯಾಗಿ ಮಂಗಳೂರು ಉತ್ತರ ಶಾಸಕ ವೈ ಭರತ್ ಶೆಟ್ಟಿ,ಕಾಸರಗೋಡು ಹರೀಶ್ ಪೂಂಜಾ,ಎರ್ನಾಕುಲಮ್ ಜಿಲ್ಲೆಯ ವೈಪಿನ್ ಕ್ಷೇತ್ರಕ್ಕೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಮಾಜಿ ಟ್ರಸ್ಟಿ,ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕ ಪ್ರಸನ್ನ ದರ್ಬೆಯವರನ್ನು ಬಿಜೆಪಿ ಚುನಾವಣೆ ಪ್ರಭಾರಿಯಾಗಿ ಬಿಜೆಪಿ ನೇಮಕಗೊಳಿಸಿದೆ.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೇರಳ ರಾಜ್ಯ ಸಹ ಉಸ್ತುವಾರಿ ಮತ್ತು ಕಾಸರಗೋಡು ಜಿಲ್ಲೆಗೆ ನಳಿನ್ ಕುಮಾರ್ ಕಟೀಲ್ ರನ್ನು ಚುನಾವಣೆ ಉಸ್ತುವಾರಿಯಾಗಿ ಈಗಾಗಲೇ ಪಕ್ಷ ಘೋಷಣೆ ಮಾಡಿದ್ದು ಬಿಜೆಪಿ ಕೇರಳ ದಲ್ಲಿ ಹೊಸ ಪರಿವರ್ತನೆ ಗೆ ಚುನಾವಣೆ ತಂತ್ರಗಾರಿಕೆ ಹೆಣೆಯುತ್ತಿದ್ದೂ ತಿರುವಂತಪುರಂ ಪಾಲಿಕೆ ಯಲ್ಲಿ ಬಿಜೆಪಿ ಅಧಿಕಾರ ಹಿಡಿದ ನಂತರ ಹೊಸ ರಾಜಕೀಯ ಲೆಕ್ಕಾಚಾರ ಕೇರಳ ಸಾಕ್ಷಿಯಾಗಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!