ಕುಕ್ಕೆ ದೇವರ ದರ್ಶನ ಪಡೆದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡ ಕುಟುಂಬ

Picture of Savistara

Savistara

Bureau Report

ಕುಕ್ಕೆ ಸುಬ್ರಹ್ಮಣ್ಯ: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡ ಕುಟುಂಬ ಸಮೇತ ಆಗಮಿಸಿ ದೇವರ ದರ್ಶನ ಪಡೆದರು ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ,ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕ ಪ್ರಸನ್ನ ದರ್ಬೆ, ಸ್ಥಳೀಯರಾದ ಶ್ರೀಕುಮಾರ್ ಬಿಲದ್ವಾರ ಮತ್ತಿತರರು ಉಪಸ್ಥಿತರಿದ್ದರು

[t4b-ticker]
error: Content is protected !!