ಬಿಜೆಪಿ ದಕ್ಷಿಣ ಕನ್ನಡ ಕಚೇರಿಯಲ್ಲಿ, ನೂತನವಾಗಿ ನೇಮಕಗೊಂಡ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಹಾಗೂ ಸಹ-ಸಂಚಾಲಕ ಸಭೆ ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ದಕ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ , ಸಂಸದ ಕ್ಯಾ ಚೌಟ, ವಿಭಾಗ ಪ್ರಭಾರಿ ಭಾರತೀಶ್,ಶ್ರೀ ಪ್ರೇಮಾನಂದ ಶೆಟ್ಟಿ, ಶ್ರೀ ಯತೀಶ್ ಆರ್ವಾರ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ಶ್ರೀ ಸುಧೀರ್ ಶೆಟ್ಟಿ ಕಣ್ಣೂರ್, ಸಹ ಸಂಯೋಜಕರಾದ ಶ್ರೀ ಪ್ರಸನ್ನ ದರ್ಬೆ ಹಾಗೂ ಮುಂತಾದವರು ಉಪಸ್ಥಿತರಿದ್ದರು.











































