ದ ಕ ಜಿಲ್ಲಾ ಬಿಜೆಪಿ ವತಿಯಿಂದ ವಿವಿಧ ಪ್ರಕೋಷ್ಠ ಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

Picture of Savistara

Savistara

Bureau Report

ಬಿಜೆಪಿ ದಕ್ಷಿಣ ಕನ್ನಡ ಕಚೇರಿಯಲ್ಲಿ, ನೂತನವಾಗಿ ನೇಮಕಗೊಂಡ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಹಾಗೂ ಸಹ-ಸಂಚಾಲಕ ಸಭೆ ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ದಕ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ , ಸಂಸದ ಕ್ಯಾ ಚೌಟ, ವಿಭಾಗ ಪ್ರಭಾರಿ ಭಾರತೀಶ್,ಶ್ರೀ ಪ್ರೇಮಾನಂದ ಶೆಟ್ಟಿ, ಶ್ರೀ ಯತೀಶ್ ಆರ್ವಾರ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ಶ್ರೀ ಸುಧೀರ್ ಶೆಟ್ಟಿ ಕಣ್ಣೂರ್, ಸಹ ಸಂಯೋಜಕರಾದ ಶ್ರೀ ಪ್ರಸನ್ನ ದರ್ಬೆ ಹಾಗೂ ಮುಂತಾದವರು ಉಪಸ್ಥಿತರಿದ್ದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!