ಮೊಬೈಲ್‌ಗಳಲ್ಲಿ ಇಂದು ಸೈರನ್!

Picture of Savistara

Savistara

Bureau Report

ಬೆಂಗಳೂರು: ಮೇ 2 ರಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಜನರ ಮೊಬೈಲ್‌ಗೆ ಜೋರಾದ ಸೈರನ್ ಶಬ್ದ ಅಥವಾ ತುರ್ತು ಎಚ್ಚರಿಕೆ ಸಂದೇಶಗಳು ಬರಲಿದ್ದು, ಇದರಿಂದ ಜನರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.ದೇಶಾದ್ಯಂತ ವಿಪತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಅತ್ಯಾಧುನಿಕ ತಂತ್ರಜ್ಞಾನವನ್ನು ಸ್ಥಳೀಯ ಮಟ್ಟದಲ್ಲಿ ಪರಿಣಾಮಕಾರಿ ಯಾಗಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಧಿಕಾರವು ತುರ್ತು ಎಚ್ಚರಿಕೆ ವ್ಯವಸ್ಥೆ ಯನ್ನು ಪರೀಕ್ಷೆಗೆ ಒಳಪಡಿಸಲಿದೆ. ಇದರ ಭಾಗವಾಗಿ ತುರ್ತು ಸಂದೇಶಗಳು ಬರಲಿವೆ. ಈಗಾಗಲೇ ಕಳೆದ 2 ದಿನಗಳಿಂದ ಪ್ರಾಧಿಕಾರವು ಇಂತಹ ಸಂದೇಶ ಬರುವ ಬಗ್ಗೆ ಮುನ್ಸೂಚನೆ ನೀಡಿದೆ.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!