ಸುಬ್ರಹ್ಮಣ್ಯ : ವಿದ್ಯಾಪ್ರಸನ್ನ ಶ್ರೀಗಳ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Picture of Savistara

Savistara

Bureau Report

ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೇ.12 ರಂದು ಸುಬ್ರಹ್ಮಣ್ಯದ ಸಂಪುಟ ಶ್ರೀ ನರಸಿಂಹ ಮಠದ ಪೀಠಾಧಿಪತಿ ವಿದ್ಯಾಪ್ರಸನ್ನ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಪತ್ನಿ ಮತ್ತು ಮಕ್ಕಳೊಂದಿಗೆ ಆಗಮಿಸಿದ ದಂಪತಿಗಳನ್ನು ಶ್ರೀಗಳು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭ ಬಿಜೆಪಿಯ ಕೆಲ ಮುಖಂಡರು ಉಪಸ್ಥಿತರಿದ್ದರು.

[t4b-ticker]
error: Content is protected !!