ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಿಲಾಮಯ ಉತ್ಸವ ಕಟ್ಟೆಗಳ ನಿರ್ಮಾಣ ಕಾರ್ಯಗಳು ಇದೀಗ ಭರದಿಂದ ಸಾಗುತ್ತಿವೆ. ಪರಂಪರೆ ಮತ್ತು ಆಧ್ಯಾತ್ಮಿಕತೆ ಬೆರೆತ ಈ ಮಹತ್ವಾಕಾಂಕ್ಷಿ ಕಾರ್ಯವು ದೇವಸ್ಥಾನದ ವೈಭವವನ್ನು ಮತ್ತಷ್ಟು ಹೆಚ್ಚಿಸಲು ಕಾರಣವಾಗುತ್ತಿದೆ.ಭಕ್ತರ ಸಹಕಾರ, ಜೀರ್ಣೋದ್ಧಾರ ಸಮಿತಿ ಮತ್ತು ಆಡಳಿತ ಮಂಡಳಿಯ ನೇತೃತ್ವದಲ್ಲಿ ಈ ಕಾಮಗಾರಿಗಳು ವೇಗವಾಗಿ ಮುಂದುವರಿಯುತ್ತಿದ್ದು, ಶೀಘ್ರದಲ್ಲೇ ಸುಂದರವಾದ ಶಿಲಾಮಯ ಕಟ್ಟೆಗಳು ದೇವರ ಸೇವೆಗೆ ಸಿದ್ಧವಾಗಲಿದೆ
ಬಿರುಸಿನಿಂದ ಸಾಗುತ್ತಿದೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಶಿಲಾಮಯ ಉತ್ಸವ ಕಟ್ಟೆಗಳ ನಿರ್ಮಾಣ ಕಾರ್ಯ
Savistara
Bureau Report
[t4b-ticker]










































