ಮಳೆ ಹಿನ್ನಲೆ : ಜು.8ರಂದು ದ.ಕ ಜಿಲ್ಲೆಯ ಶಾಲಾ‌- ಕಾಲೇಜುಗಳಿಗೆ ರಜೆ ಘೋಷಣೆ

Picture of Savistara

Savistara

Bureau Report

ದ.ಕ ಜಿಲ್ಲೆಯಾದ್ಯಂತ ಬಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.8ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ‌ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ.

[t4b-ticker]
error: Content is protected !!