ಮಂಗಳೂರು: ರೈಲ್ವೆ ಹಿರಿಯ ಅಧಿಕಾರಿಗಳ ಜೊತೆ ಸಂಸದ ಕ್ಯಾ. ಚೌಟ ಸಭೆ

Picture of Savistara

Savistara

Bureau Report

ಮಂಗಳೂರು : ದಕ್ಷಿಣಕನ್ನಡ ಸಂಸದ ಕ್ಯಾ ಚೌಟ ರವರು ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಡಿಆರ್‌ಎಂ ಶ್ರೀ ಮುದಿತ್ ಮಿತ್ತಲ್ ಹಾಗೂ ಇತರ ಹಿರಿಯ ಅಧಿಕಾರಿಗಳೊಂದಿಗೆ ರೈಲ್ವೆ ಅಭಿವೃದ್ಧಿ ಕಾರ್ಯಗಳ ಕುರಿತು ಮತ್ತು ಮೂಲ ಸೌಕರ್ಯ ವೃದ್ಧಿಗೆ ಅಧಿಕಾರಿಗಳ ಮಟ್ಟದಲ್ಲಿ ಸಮಾಲೋಚನೆ ನಡೆಸಿದರು.ಈ ವೇಳೆ ಬಿಜೆಪಿ ಜಿಲ್ಲಾ ಪ್ರಕೋಷ್ಠ ಪ್ರಮುಖರಾದ ಪ್ರಸನ್ನ ದರ್ಬೆ ಮತ್ತಿತ್ತರರು ಉಪಸ್ಥಿತರಿದ್ದರು.

[t4b-ticker]
error: Content is protected !!