ಸಂಸದರ ಮನವಿಗೆ ಅಸ್ತು ಎಂದ ಹೆದ್ದಾರಿ ಸಚಿವಾಲಯ.. ಬನ್ನಡ್ಕಕ್ಕೆ ಸರ್ವಿಸ್ ರಸ್ತೆ ಮಂಜೂರು

Picture of Savistara

Savistara

Bureau Report

ಎನ್.ಎಚ್ 169 ವ್ಯಾಪ್ತಿಯ ಬನ್ನಡ್ಕದಲ್ಲಿ ಸರ್ವಿಸ್ ರೋಡ್ ನಿರ್ಮಾಣಕ್ಕಾಗಿ ಕೇಂದ್ರ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈ ಹಿಂದೆ ಪತ್ರ ಬರೆದಿದ್ದರು.

ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಸಚಿವರ ಆದೇಶದಂತೆ ಹೆದ್ದಾರಿ ಸಚಿವಾಲಯವು ಇಲ್ಲಿ ಸರ್ವಿಸ್ ನಿರ್ಮಾಣ ಮಾಡುವಂತೆ ಈಗ ಆದೇಶ ಹೊರಡಿಸಿ ಶೀಘ್ರ ಕಾಮಗಾರಿ ಕೈಗೊಳ್ಳುವಂತೆ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!