ಮುಂದುವರಿದ ಮಳೆ : ಜು.24 ರಂದು ದ.ಕ ಜಿಲ್ಲೆಯ ಶಾಲೆ,ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Picture of Savistara

Savistara

Bureau Report

ಮಳೆಯ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಪಿಯುಕಾಲೇಜುಗಳಿಗೆ ಜು. 24 ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್‌’ ಘೋಷಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ. ಅವರು ಈ ಆದೇಶ ಹೊರಡಿಸಿದ್ದಾರೆ.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!