ಸುಳ್ಯ ವಿಧಾನ ಸಭಾ ಕ್ಷೇತ್ರ ಶಾಸಕರಾದ ಭಾಗೀರಥಿ ಮುರುಳ್ಯ ರವರು ಮುಖ್ಯಮಂತ್ರಿಗಳಾದ ಡಿ. ಕೆ ಶಿವಕುಮಾರ್ ರವರನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಭೇಟಿಯಾಗಿ ಶುಭಾಶಯ ತಿಳಿಸಿದರು.

ಬಳಿಕ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಸಮಸ್ಯೆಗಳನ್ನು ನಿವಾರಿಸಲು ವಿಶೇಷ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು









































