ಸುಳ್ಯ ಜ್ಯೋತಿ ಸರ್ಕಲ್ ಬಳಿ ಹೊಂಡ ಗುಂಡಿ ರಸ್ತೆ | ಬಾಳೆ ಗಿಡ ನೆಟ್ಟು ರಿಕ್ಷಾ ಚಾಲಕರು -ಸಾರ್ವಜನಿಕರ ಆಕ್ರೋಶ | ತಕ್ಷಣ ದುರಸ್ತಿಗೆ ಸಂಸದರ ಸೂಚನೆ, ಕೆಲಸ ಪ್ರಾರಂಭಿಸಿದ ಗುತ್ತಿಗೆದಾರರು

Picture of Savistara

Savistara

Bureau Report

ಸುಳ್ಯದ ಜ್ಯೋತಿ ಸರ್ಕಲ್ ಬಳಿಯ ರಸ್ತೆ ಹೊಂಡ – ಗುಂಡಿಗಳಿಂದ ಕೂಡಿದ್ದು ಸಂಚಾರಕ್ಕೆ ಕಷ್ಟ ಪಡುವಂತಾಗಿತ್ತು . ಕೆಲ ದಿನ ಹಿಂದೆ ರಸ್ತೆ ದುರಸ್ತಿಗೆ ಸಂಸದರು ಸೂಚಿಸಿದ್ದರು ಒಂದು ಭಾಗ ಕೆಲಸ ಮಾಡಿ ತೇಪೆ ಹಾಕಿದ್ದರು ಇಂದು ರಸ್ತೆಯ ಗುಂಡಿಯಲ್ಲಿ ಸಾರ್ವಜನಿಕರು,ರಿಕ್ಷಾ ಚಾಲಕರು ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು

ಕುಡಿಯುವ ನೀರಿನ ಪೈಪ್ ಕಾಮಗಾರಿ ಹಿನ್ನಲೆಯಲ್ಲಿ ರಸ್ತೆ ಅಗೆಯಲಾಗಿತ್ತು.ದಿನನಿತ್ಯ ರಿಕ್ಷಾ ಚಾಲಕರು ನಿತ್ಯ ಪ್ರಯಾಣಿಕರು ಈ ರಸ್ತೆಯಲ್ಲಿ ಸಂಚಾರಿಸುತ್ತಿದ್ದೂ ತೊಂದರೆಗೆ ಒಳಗಾಗಿದ್ದರು ಅದಲ್ಲದೆ ರಾಷ್ಟ್ರೀಯ ಹೆದ್ದಾರಿಗೆ ಒಳಪಟ್ಟ ರಸ್ತೆಯಾಗಿದೆ. ಸಂಸದ ಕ್ಯಾ ಚೌಟರ ಗಮನಕ್ಕೆ ಈ ವಿಚಾರ ತಿಳಿದ ತಕ್ಷಣ ಅಧಿಕಾರಿಗಳಿಗೆ ಸರಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡುವಂತೆ ಸೂಚಿಸಿದ್ದು ಸಂಜೆ ವೇಳೆಗೆ ಕೆಲಸ ಪ್ರಾರಂಭಿಸಿದ್ದು ಇದರ ಜೊತೆಗೆ ಗಾಂಧಿನಗರ ಬಳಿ ಗುಂಡಿ ಬಿದ್ದಿದ್ದು ದುರಸ್ಥಿಗೊಳಿಸುವಂತೆ ಸೂಚಿಸಿದ್ದಾರೆ

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!