ಹವಾಮಾನ |ಮತ್ತೆ ಜೋರಾಯ್ತು ಮಳೆ ಅಬ್ಬರ, ಇನ್ನೂ ಎರಡು ದಿನ ಧಾರಾಕಾರ ವರ್ಷಧಾರೆ ಎಂದ ಹವಾಮಾನ ಇಲಾಖೆ

Picture of Savistara

Savistara

Bureau Report

ಹಲವು ದಿನಗಳಿಂದ ಕಡಿಮೆಯಾಗಿದ್ದ ಮಳೆಯ ಅಬ್ಬರ ಮತ್ತೆ ಜೋರಾಗಿದ್ದು, ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ ರೀತಿ ಧಾರಾಕಾರ ಮಳೆ ಸೆ.ಮೂರರವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ಉತ್ತರ ಒಳನಾಡು, ಕರಾವಳಿಯ ಜಿಲ್ಲೆಗಳಲ್ಲಿ ಸಾಧಾರಾಣ ಆದರೆ ಗಾಳಿಸಹಿತ ಮಳೆಯಾಗಲಿದೆ. ಇಂದಿನಿಂದ ಏಳು ದಿನಗಳು ರಾಜ್ಯದಲ್ಲಿ ಜೋರು ಗಾಳಿ ಬೀಸಲಿದ್ದು, ಕೆಲವು ಕಡೆ ಮಳೆ ಕೆಲವು ಕಡೆ ಬರೀ ಗಾಳಿಯಷ್ಟೇ ಇರಲಿದೆ. ಒಳನಾಡು ಜಿಲ್ಲೆಗಳಲ್ಲಿ ಹಗಲಿನ ವೇಳೆ ಬಿಸಿಲು ಹಾಗೂ ಮಧ್ಯ ಮಧ್ಯ ಮೋಡ ಕವಿದ ವಾತಾವರಣ ಇರಲಿದೆ.

ಎಲ್ಲೆಲ್ಲಿ ಮಳೆ?ಚಿಕ್ಕಮಗಳೂರು

ಶಿವಮೊಗ್ಗ

ಕೊಡಗು

ಹಾವೇರಿ

ಬಾಗಲಕೋಟೆ

ಧಾರವಾಡ

ಬೆಂಗಳೂರು ಗ್ರಾಮಾಂತರ

ದಾವಣಗೆರೆ

ವಿಜಯನಗರ

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!