ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್: ಟ್ರಯಲ್ ರನ್!

Picture of Savistara

Savistara

Bureau Report

ಬೆಂಗಳೂರು, ಸೆ. 09: ಕರಾವಳಿ ಜನರ ಬಹುದಿನದ ಬೇಡಿಕೆಯಾಗಿದ್ದ ಯಶವಂತಪುರ – ಮಂಗಳೂರು ಜಂಕ್ಷನ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಕನಸು ನನಸಾಗುವ ಹಂತಕ್ಕೆ ಬಂದಿದೆ.ನೈಋತ್ಯ ರೈಲ್ವೆ (SWR) ನಾಳೆ ದಿನಾಂಕ 10-09-2026 (ಗುರುವಾರ)ಈ ಮಾರ್ಗದಲ್ಲಿ 16 ಬೋಗಿಗಳ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ (Trial Run) ನಡೆಸಿದ್ದು

ವೇಳಾಪಟ್ಟಿ ಹೇಗಿರಲಿದೆ?

ಬೆಳಿಗ್ಗೆ 06.50 ಕ್ಕೆ ಯಶವಂತಪುರದಿಂದ (YPR) ಹೊರಡುವ ರೈಲು, ಹಾಸನ (09.33), ಸಕಲೇಶಪುರ (10.25), ಸುಬ್ರಹ್ಮಣ್ಯ ರೋಡ್ (12.50), ಕಬಕಪುತ್ತೂರು (14.34) ಮಾರ್ಗವಾಗಿ *ಮಧ್ಯಾಹ್ನ 02.50 ಕ್ಕೆ ಮಂಗಳೂರು ಜಂಕ್ಷನ್ (MAJN) ತಲುಪಲಿದೆ.

ವಾಪಸ್ ಮಂಗಳೂರಿನಿಂದ ಮಧ್ಯಾಹ್ನ 03.10 ಕ್ಕೆ ಹೊರಟು ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.

ಘಾಟ್ ಸೆಕ್ಷನ್‌ನಲ್ಲಿ ರೈಲಿನ ವೇಗ, ಸುರಕ್ಷತೆ ಮತ್ತು ಸಮಯ ಪಾಲನೆಯನ್ನು ಪರಿಶೀಲಿಸಿ ವರದಿ ನೀಡುವಂತೆ ರೈಲ್ವೆ ಮಂಡಳಿ ಸೂಚಿಸಿದೆ. ಈ ಟ್ರಯಲ್ ರನ್ ಯಶಸ್ವಿಯಾದರೆ, ಶೀಘ್ರದಲ್ಲೇ ಅಧಿಕೃತವಾಗಿ ವಂದೇ ಭಾರತ್ ಸೇವೆ ಆರಂಭವಾಗುವ ನಿರೀಕ್ಷೆಯಿದ

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!