ಸುಳ್ಯ :ಈದ್ ಮಿಲಾದ್ ಧಫ್ ಮೆರವಣಿಗೆ |ಟ್ರಾಫಿಕ್ ಜಾಮ್ ಜಾಮ್ ವಾಹನ ಸವಾರರ ಪರದಾಟ

Picture of Savistara

Savistara

Bureau Report

ಸುಳ್ಯ: ನಗರದಲ್ಲಿ ಇಂದು ಈದ್ ಮಿಲಾದ್ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಮಿಲಾದ್ ಮೆರವಣಿಗೆಯಿಂದ ನಗರದಲ್ಲಿ ಒಂದೂವರೆ ತಾಸು ಕಾಲ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ಪರದಾಡಿದ ಘಟನೆ ನಡೆದಿದೆ.

ಸಂಜೆ 4.30 ಕ್ಕೆ ಹಳೆಗೇಟ್ ಬಳಿಯಿಂದ ಪ್ರಾರಂಭವಾದ ಮೆರವಣಿಗೆ ಗಾಂಧಿನಗರದವರೆಗೆ ಸಾಗಿ ಬಂದಿದ್ದು, ಮೆರವಣಿಗೆಯಲ್ಲಿ ನೂರಾರು ಮಕ್ಕಳು ಭಾಗವಹಿಸಿದ್ದರು.ಸಂಜೆ ಹೊತ್ತಿನಲ್ಲಿ ಮೆರವಣಿಗೆ ಆಯೋಜಿಸಿದ್ದರಿಂದ ಕಚೇರಿ ಮುಗಿಸಿ ಮನೆಗೆ ತೆರಳುತ್ತಿದ್ದ ಉದ್ಯೋಗಿಗಳು, ಶಾಲಾ-ಕಾಲೇಜು ಮುಗಿಸಿ ಹೋಗುತ್ತಿದ್ದ ವಿದ್ಯಾರ್ಥಿಗಳು ಒಂದೂವರೆ ತಾಸು ಟ್ರಾಫಿಕ್‌ನಲ್ಲಿ ಸಿಲುಕಿ ತೀವ್ರ ತೊಂದರೆ ಅನುಭವಿಸಿದರು.

ಕಾರ್ಯಕ್ರಮ ಆಯೋಜಿಸುವ ಸಂದರ್ಭದಲ್ಲಿ ಸಂಚಾರ ನಿಯಮವನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯಕ್ರಮ ನಿರ್ವಹಿಸಬೇಕೆಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!